- Advertisement -
- Advertisement -
ಬೆಳ್ತಂಗಡಿ : ಮಾಜಿ ಸಚಿವ ಈಶ್ವರಪ್ಪ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಫೆ.11 ರಂದು ಭೇಟಿ ಮಾಡಿ ಮಂಜುನಾಥ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ವೇಳೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೆ ನೀಡಲಿರೋ ಪ್ರಸಾದ ವನ್ನ ಈಶ್ವರಪ್ಪ ಅವರಿಗೆ ಕೊಟ್ಟ ಕಳುಹಿಸಿದ್ದಾರೆ ಡಾ.ಡಿ.ವೀರೇಂದ್ರ ಹೆಗ್ಗಡೆ.
ಇಂದು ಸಂಜೆ ಮಂಗಳೂರಿನಲ್ಲಿ ಬಿಜೆಪಿ ಸಭೆ ವೇಳೆ ಅಮಿತ್ ಶಾಗೆ ಧರ್ಮಸ್ಥಳದ ಮಂಜುನಾಥನ ಪ್ರಸಾದ ವನ್ನು ಈಶ್ವರಪ್ಪ ನೀಡಲಿದ್ದಾರೆ
.
- Advertisement -