- Advertisement -
- Advertisement -
ಅಕ್ರಮಗಳ ಆರೋಪದ ಮೇಲೆ ದೆಹಲಿ, ಮುಂಬೈನಲ್ಲಿರುವ ಬಿಬಿಸಿ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಸಿಬ್ಬಂದಿಯ ಫೋನ್ಗಳನ್ನ ವಶಪಡಿಸಿಕೊಂಡ ಅಧಿಕಾರಿಗಳು ಕಂಪನಿಯ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ್ರು.
ಬಿಬಿಸಿ ಇತ್ತೀಚೆಗಷ್ಟೇ 2002ರ ಗುಜರಾತ್ ಗಲಭೆ ಕುರಿತ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿ ವಿವಾದಕ್ಕೀಡಾಗಿತ್ತು. ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕಡಿವಾಣ ಹಾಕಲು ಕೇಂದ್ರ ಕ್ರಮವಹಿಸಿದ್ದು, ಸರ್ಕಾರದ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು.
- Advertisement -