- Advertisement -
- Advertisement -
ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ ಚಿನ್ನದ ಮಳಿಗೆ ಸಂಸ್ಥೆ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಭರಣಿ ಕಟ್ಟದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಇನ್ನೂ ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.
- Advertisement -