Friday, May 17, 2024
Homeಕರಾವಳಿಕರ್ನಾಟಕದಲ್ಲಿ ಆಭರಣ ಮಳಿಗೆಗೆ ದಾಳಿ; ಬೆಳ್ತಂಗಡಿ ಆಭರಣ ಜ್ಯುವೆಲ್ಲರಿ ಮಳಿಗೆಗೆ ಐಟಿ ದಾಳಿ

ಕರ್ನಾಟಕದಲ್ಲಿ ಆಭರಣ ಮಳಿಗೆಗೆ ದಾಳಿ; ಬೆಳ್ತಂಗಡಿ ಆಭರಣ ಜ್ಯುವೆಲ್ಲರಿ ಮಳಿಗೆಗೆ ಐಟಿ ದಾಳಿ

spot_img
- Advertisement -
- Advertisement -

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ ಚಿನ್ನದ ಮಳಿಗೆ ಸಂಸ್ಥೆ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಭರಣಿ ಕಟ್ಟದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಇನ್ನೂ ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!