Sunday, June 29, 2025
Homeಕರಾವಳಿಸುರತ್ಕಲ್:‌ ಜಲೀಲ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಲಕ್ಷ್ಮೀಶ ದೇವಾಡಿಗ 14 ದಿನ ಪೊಲೀಸ್‌ ಕಸ್ಟಡಿಗೆ

ಸುರತ್ಕಲ್:‌ ಜಲೀಲ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಲಕ್ಷ್ಮೀಶ ದೇವಾಡಿಗ 14 ದಿನ ಪೊಲೀಸ್‌ ಕಸ್ಟಡಿಗೆ

spot_img
- Advertisement -
- Advertisement -

ಸುರತ್ಕಲ್:‌ ಜಲೀಲ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮೀಶ ದೇವಾಡಿಗನಿಗೆ ನ್ಯಾಯಾಲಯವು 14 ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಜಲೀನ್ ನನ್ನು ಕಳೆದ ಶನಿವಾರ ಅಪರಿಚಿತ ದುಷ್ಕರ್ಮಿಗಳು ಜಲೀಲ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಟಿಪಳ್ಳದ 28 ವರ್ಷದ ಲಕ್ಷ್ಮಿ ದೇವಾಡಿಗನನ್ನು ಬಂಧಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 4 ಮಂದಿಯನ್ನು ಬಂಧಿಸಲಾಗಿದೆ. 

- Advertisement -
spot_img

Latest News

error: Content is protected !!