- Advertisement -
- Advertisement -
ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಜಾಥಾ ವೇಳೆ ಮಾಜಿ ಸಚಿವ ರಮಾನಾಥ ರೈ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿದರು.
ಈ ವೇಳೆ ಧ್ವಜ ಸ್ವೀಕರಿಸಿ ಜನಾರ್ದನ ಪೂಜಾರಿ ಅವರು ಶುಭ ಕೋರಿದರು . ಅನೇಕ ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.
- Advertisement -