Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಒಬ್ಬಂಟಿಯಾಗಿ ನಡೆದುಕೊಂಡು ಬಂದ ಜಯಂತ್.ಟಿ, ಕಾರಿನಲ್ಲಿ ಬಂದ ವಿಠಲ್ ಗೌಡ

ಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಒಬ್ಬಂಟಿಯಾಗಿ ನಡೆದುಕೊಂಡು ಬಂದ ಜಯಂತ್.ಟಿ, ಕಾರಿನಲ್ಲಿ ಬಂದ ವಿಠಲ್ ಗೌಡ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಜಯಂತ್.ಟಿ ಸೆ.13 ರಂದು 10:30 ಕ್ಕೆ ಒಬ್ಬಂಟಿಯಾಗಿ ನಡೆದುಕೊಂಡು ಬಂದು ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ. ಇನ್ನು  ವಿಠಲ್ ಗೌಡ ಕೂಡ ಕಾರಿನಲ್ಲಿ ಬಂದು ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -

Latest News

error: Content is protected !!