Thursday, May 16, 2024
Homeತಾಜಾ ಸುದ್ದಿಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಜೆಡಿಎಸ್‌ ಟಿಕೆಟ್:‌ ಕುಟುಂಬದಿಂದ ಯಾರೂ ಸ್ಪರ್ಧಿಸುತ್ತಿಲ್ಲ: ಹೆಚ್‌ಡಿಕೆ

ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಜೆಡಿಎಸ್‌ ಟಿಕೆಟ್:‌ ಕುಟುಂಬದಿಂದ ಯಾರೂ ಸ್ಪರ್ಧಿಸುತ್ತಿಲ್ಲ: ಹೆಚ್‌ಡಿಕೆ

spot_img
- Advertisement -
- Advertisement -

ಮೈಸೂರು: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್‌ಗೆ ಫೈಟ್‌ ಮುಂದುವರೆದಿದ್ದು, ಯಾರು ಸ್ಪರ್ಧಿಸ್ತಾರೆ ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ.

ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್‌ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ನೀಡೋದಾಗಿ ಮತ್ತೆ ಪುನರುಚ್ಚರಿಸಿದ್ದಾರೆ. ಹಾಸನದಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುತ್ತಿಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!