- Advertisement -
- Advertisement -
ಸುಳ್ಯ: ತಾಲೂಕಿನ ಕಲ್ಮಕಾರು ಗ್ರಾಮದ ಬಳಿ ಇರುವ ಸೇತುವೆಯ ಮೇಲಿಂದ ಜೀಪೊಂದು ಕೆಳಗೆ ಪಲ್ಟಿಯಾದ ಘಟನೆ ನಡೆದಿದೆ.
ಕಲ್ಮಕಾರು ಗ್ರಾಮದ ಉದಯ ಅಗಲಡ್ಕ ಎಂಬುವವರ ಜೀಪು ಕಳೆದ ದಿನ ಕಲ್ಮಕಾರು ಬಳಿಯಿರುವ ಸೇತುವೆಯಿಂದ ಪಲ್ಟಿಯಾಗಿದೆ.
ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಔಷಧಿ ತೆಗೆದುಕೊಂಡು ಹಿಂತಿರುವಾಗ ಈ ಘಟನೆ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಜೀಪು ಚಾಲಕ ಉದಯ ಎಂಬುವವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
- Advertisement -