Sunday, June 7, 2026
Homeಕರಾವಳಿಮಂಗಳೂರು: ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ, ತಂದೆಯ ಹಾದಿ ಹಿಡಿದನೇ ಮಗ ?

ಮಂಗಳೂರು: ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ, ತಂದೆಯ ಹಾದಿ ಹಿಡಿದನೇ ಮಗ ?

- Advertisement -
- Advertisement -

ಮಂಗಳೂರು: SSLC ವಿದ್ಯಾರ್ಥಿಯೋರ್ವ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜೆಪ್ಪು ಕುಡುಪಾಡಿಯಲ್ಲಿ ನಡೆದಿದೆ.

ಜೆಪ್ಪು ಕುಡುಪಾಡಿ ಅನೀಶ್ ಪಿ ಪಾಯಲ್ (16) ಮೃತ ಬಾಲಕ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇಂದು ಮೃತ ಅನೀಶ್ ನ ತಂದೆ ಪ್ರಶಾಂತ್ ಪಾಯಲ್ ಕೂಡ ಮೂರು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದರು. ಅದರಿಂದ ಅನೀಶ್ ಮಾನಸಿಕವಾಗಿ ನೊಂದಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ.

- Advertisement -

Latest News

error: Content is protected !!