- Advertisement -
- Advertisement -
ಬೆಳ್ತಂಗಡಿ : ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದ್ದ ದಿನೇಶ್ ನಾಯ್ಕ್(41) ಕೊಲೆ ಪ್ರಕರಣ ಸಂಬಂಧ ಅರೋಪಿ ಧರ್ಮಸ್ಥಳದ ಕಿಟ್ಟ @ಕೃಷ್ಣನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಸಂಜೆ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ, ಆರೋಪಿ ಕೃಷ್ಣ ನನ್ನು ಮಂಗಳೂರು ಸಬ್ ಜೈಲಿಗೆ ಕಳುಹಿಸಿದೆ
- Advertisement -