Saturday, May 18, 2024
Homeಕರಾವಳಿಉಡುಪಿಹೆಬ್ರಿ: ಜುಗಾರಿ ಅಡ್ಡೆಗೆ ಪೊಲೀಸರ ದಾಳಿ !

ಹೆಬ್ರಿ: ಜುಗಾರಿ ಅಡ್ಡೆಗೆ ಪೊಲೀಸರ ದಾಳಿ !

spot_img
- Advertisement -
- Advertisement -

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಆಡುತ್ತಿದ್ದ ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಚ್ಚೂರು ರಸ್ತೆಯ ರಾಘವೇಂದ್ರ ಮಠದ ಬಳಿ ನಡೆದಿದೆ.

ಹರೀಶ್ ಪೂಜಾರಿ, ಆಶೀತ್, ಮಂಜುನಾಥ ಶೆಟ್ಟಿ, ದಿನೇಶ್ ಪೂಜಾರಿ, ಸುದಾಕರ ದೇವಾಡಿಗ ಈ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಹೆಬ್ರಿ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುದರ್ಶನ ದೊಡಮನಿ ಅವರು ಇತರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!