- Advertisement -
- Advertisement -
ಉಡುಪಿ; ರಣ ಮಳೆ ಹಿನ್ನೆಲೆ ಜುಲೈ 27 ರಂದು ಉಡುಪಿಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ನಿರಂತರ ಮಳೆಯಿಂದಾಗಿ ಉಡುಪಿಯಲ್ಲಿ ಈಗಾಗಲೇ ಸಾವು ನೋವಾಗಿದ್ದು ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
- Advertisement -