ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪರಿಹಾರ ಶಾಸ್ತ್ರ
ನಂಬಿ ನಂಬದಿರಿ ಇದು ಸತ್ಯ. ನಿಮ್ಮ ನಂಬಿಕೆಗಳಿಗೆ ಇಲ್ಲಿ ಮೋಸವಿಲ್ಲ
ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರಬದ್ಧವಾಗಿ ಶೀಘ್ರದಲ್ಲೇ ಪರಿಹಾರ ಮಾಡಿಕೊಡುತ್ತಾರೆ
ಗುರೂಜಿ ಹನುಮಂತರಾವ್
9686487402
ಮೇಷ: ಸ್ತ್ರೀಯರಿಂದ ಅದೃಷ್ಟ ಒಲಿಯುವುದು, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ ಸಾಧ್ಯತೆ.
ವೃಷಭ: ಕಲಾವಿದರಿಗೆ ಉತ್ತಮ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದ ನಷ್ಟ.
ಮಿಥುನ: ಸಹೋದರಿಯಿಂದ ಧನಾಗಮನ, ಅಧಿಕ ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ತೊಂದರೆ.
ಕಟಕ: ಶ್ರಮಕ್ಕೆ ತಕ್ಕ ಪ್ರತಿಫಲ, ಸ್ವಯಂ ಸಾಮಥ್ರ್ಯದಿಂದ ಸಂಪಾದನೆ ಮಾಡುವಿರಿ, ಮನೆಯಲ್ಲಿ ಅಹಿತಕರ ವಾತಾವರಣ, ಅಹಂಭಾವದ ಮಾತುಗಳನ್ನಾಡುವಿರಿ.
ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕವಾಗುವರು, ದಾಂಪತ್ಯದಲ್ಲಿ ಮನಃಸ್ತಾಪ, ಸ್ನೇಹಿತರಿಂದ ಉದ್ಯೋಗ ಪ್ರಾಪ್ತಿ.
ಕನ್ಯಾ: ಕುಟುಂಬ ನಿರ್ವಹಣೆಗೆ ಸಾಲ, ಹಣಕಾಸು ವಿಚಾರದಲ್ಲಿ ಕಿರಿಕಿರಿ, ಕೌಟುಂಬಿಕ ಕಲಹ, ಮಕ್ಕಳಿಂದ ನಷ್ಟ ಅಧಿಕವಾಗುವುದು, ಸ್ಥಿರಾಸ್ತಿ ಸಮಸ್ಯೆ ಬಗೆಹರಿಯುವ ಸಾಧ್ಯತೆ.
ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ಪ್ರೇಮ ವಿಚಾರದಲ್ಲಿ ಅಶಾಂತಿ, ದಾಂಪತ್ಯದಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ತಗಾದೆ, ಬಂಧುಗಳ ವಿರುದ್ಧ ಜಯ.
ವೃಶ್ಚಿಕ: ಮಕ್ಕಳಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಉದ್ಯೋಗ ನಿಮಿತ್ತ ಪ್ರಯಾಣ, ಮನಸಿಗೆ ಕೆಟ್ಟಾಲೋಚನೆ, ಮಾನಸಿಕ ನೆಮ್ಮದಿ ಹಾಳು.
ಧನಸ್ಸು: ತಂದೆಯ ಸಾಲ ಬಾಧೆ, ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಂದಿಗೆ ಕಲಹ, ಸರ್ಕಾರಿ ಕೆಲಸಗಳಲ್ಲಿ ಜಯ, ಅಧಿಕಾರಿಗಳಿಂದ ಅನುಕೂಲ.
ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಆತ್ಮ ವಿಶ್ವಾಸದ ಅಧಿಕವಾಗುವುದು, ಹೆಣ್ಣು ಮಕ್ಕಳಿಂದ ಅನುಕೂಲ, ಸೈಟ್ ಖರೀದಿಗೆ ಸಹಕಾರ.
ಕುಂಭ: ಸ್ನೇಹಿತರೇ ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಸಹಾಯ, ನೆಮ್ಮದಿಯ ವಾತಾವರಣಕ್ಕೆ ಧಕ್ಕೆ.
ಮೀನ: ಪಡೆದ ಸಾಲ ಮರುಪಾವತಿಸುವಿರಿ, ಸ್ವಯಂಕೃತ್ಯಗಳಿಂದ ತೊಂದರೆ, ಶತ್ರುಗಳು ಅಧಿಕವಾಗುವರು, ವಿಪರೀತ ನಷ್ಟ, ಮಕ್ಕಳಿಂದ ನಿದ್ರಾಭಂಗ.