Tuesday, May 14, 2024
Homeಜ್ಯೋತಿಷ್ಯದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸ್ತ್ರೀಯರಿಂದ ಕಿರಿಕಿರಿಯಾಗಲಿದೆ (26-06-2020)

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸ್ತ್ರೀಯರಿಂದ ಕಿರಿಕಿರಿಯಾಗಲಿದೆ (26-06-2020)

spot_img
- Advertisement -
- Advertisement -

ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪರಿಹಾರ ಶಾಸ್ತ್ರ
ನಂಬಿ ನಂಬದಿರಿ ಇದು ಸತ್ಯ. ನಿಮ್ಮ ನಂಬಿಕೆಗಳಿಗೆ ಇಲ್ಲಿ ಮೋಸವಿಲ್ಲ
ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರಬದ್ಧವಾಗಿ ಶೀಘ್ರದಲ್ಲೇ ಪರಿಹಾರ ಮಾಡಿಕೊಡುತ್ತಾರೆ
ಗುರೂಜಿ ಹನುಮಂತರಾವ್
9686487402

ಮೇಷ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಕೃಷಿಕರಿಗೆ ಅನುಕೂಲ, ಉದ್ಯೋಗಸ್ಥರಿಗೆ ಉತ್ತಮ, ಪ್ರೇಮದ ಬಲೆಗೆ ಸಿಲುಕುವಿರಿ, ಸಂಗಾತಿಯೊಂದಿಗೆ ವಿಹಾರ.

ವೃಷಭ: ಕಲಾವಿದರಿಗೆ ಅನುಕೂಲ, ಯಂತ್ರೋಪಕರಣಗಳಿಗೆ ಖರ್ಚು, ಶೀತ ಸಂಬಂಧಿತ ರೋಗ, ಗರ್ಭದೋಷ, ಆರೋಗ್ಯದಲ್ಲಿ ಏರುಪೇರು, ಸಾಲಬಾಧೆಯಿಂದ ಮಾನಹಾನಿ, ವ್ಯವಹಾರದಲ್ಲಿ ಅಡೆತಡೆ.

ಮಿಥುನ: ಆಸೆ-ಆಕಾಂಕ್ಷೆಗಳಲ್ಲಿ ವಿಹಾರ, ನೆರೆಹೊರೆಯವರಿಂದ ಸಂಬಂಧ ವೃದ್ಧಿ, ಮಕ್ಕಳಿಂದ ನಷ್ಟ, ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು.

ಕಟಕ: ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಸಂಪಾದನೆಯಲ್ಲಿ ವಿಪರೀತ ಖರ್ಚು, ಭೂ ವ್ಯವಹಾರದಲ್ಲಿ ಎಚ್ಚರಿಕೆ, ನಂಬಿಕಸ್ಥರಿಂದ ಮೋಸ ಸಾಧ್ಯತೆ, ಸಮುದ್ರ ಪ್ರದೇಶಗಳಲ್ಲಿ ಎಚ್ಚರಿಕೆ, ಗುಪ್ತ ವಿಚಾರಗಳು ಬಯಲು.

ಸಿಂಹ: ನೆರೆಹೊರೆಯ ಸ್ತ್ರೀಯರಿಂದ ಕಿರಿಕಿರಿ, ಉದ್ಯೋಗ ಸ್ಥಳದಲ್ಲಿ ಲಾಭ, ಮಿತ್ರರಿಂದ ಅನುಕೂಲ, ಮನರಂಜನೆಗಾಗಿ ಪ್ರವಾಸ, ಕಲಾವಿದರಿಗೆ ಸದಾವಕಾಶ, ಉದ್ಯೋಗ ಪ್ರಾಪ್ತಿ.

ಕನ್ಯಾ: ಮಿತ್ರರೊಂದಿಗೆ ಮೋಜು-ಮಸ್ತಿ, ಮಹಿಳೆಯರೊಂದಿಗೆ ಕಲಹ, ಉದ್ಯೋಗದಲ್ಲಿ ಕಿರಿಕಿರಿ, ಅಧಿಕ ಒತ್ತಡ, ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಶಕ್ತಿದೇವತೆಯ ದರ್ಶನ.

ತುಲಾ: ಸ್ನೇಹಿತರಿಂದ ಸಹಕಾರ, ಪಾಲುದಾರಿಕೆಯಲ್ಲಿ ಅನುಕೂಲ, ಮಹಿಳಾ ಮಿತ್ರರೊಂದಿಗೆ ಮನಃಸ್ತಾಪ, ಕೆಲಸ ಕಾರ್ಯಗಳಲ್ಲಿ ಯಶಸ್ಸು, ವ್ಯಾಪಾರ-ಉದ್ಯೋಗದಲ್ಲಿ ಅನುಕೂಲ, ವಾಹನಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ: ಸಂಗಾತಿಯೊಂದಿಗೆ ಶತ್ರುತ್ವ, ಪಾಲುದಾರಿಕೆ ಉದ್ಯಮದಲ್ಲಿ ತೊಂದರೆ, ಮಕ್ಕಳೊಂದಿಗೆ ಮನಃಸ್ತಾಪ, ಕಾರ್ಮಿಕರಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ಒತ್ತಡ, ದೂರ ಪ್ರದೇಶ ಉದ್ಯೋಗಾವಕಾಶ.

ಧನಸ್ಸು: ಶೀತ ಸಂಬಂಧಿತ ರೋಗಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಸಂತಾನ ದೋಷ, ಮಕ್ಕಳಿಂದ ಅನುಕೂಲ, ಭೂ ವ್ಯವಹಾರಗಳಲ್ಲಿ ಲಾಭ, ಅಮೂಲ್ಯ ವಸ್ತುಗಳನ್ನ ಕಳೆದುಕೊಳ್ಳುವಿರಿ.

ಮಕರ: ಆಕಸ್ಮಿಕವಾಗಿ ಪ್ರೀತಿ-ಪ್ರೇಮಕ್ಕೆ ಮನಸ್ಸು, ಮಕ್ಕಳು ಶತ್ರುವಾಗುವರು, ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ನಷ್ಟದ ಭೀತಿ, ಮನಸ್ಸಿನಲ್ಲಿ ಆತಂಕ, ದಾಂಪತ್ಯದಲ್ಲಿ ಕಲಹ.

ಕುಂಭ: ಸ್ಥಿರಾಸ್ತಿ-ವಾಹನ ಖರೀದಿಸುವ ಆಸೆ, ಸ್ನೇಹಿತರೊಂದಿಗೆ ತೀರ್ಥಯಾತ್ರೆ, ಶತ್ರುಗಳಿಂದ ಉತ್ತಮ ಅವಕಾಶ, ತಲೆ ನೋವು, ಉಸಿರಾಟದ ತೊಂದರೆ.

ಮೀನ: ಮಕ್ಕಳೊಂದಿಗೆ ವಾಗ್ವಾದ, ಭೂ ವ್ಯವಹಾರ ನಿಮಿತ್ತ ಪ್ರಯಾಣ, ಭಾವನೆ-ಕಲ್ಪನೆಗಳಿಗೆ ಧಕ್ಕೆ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ, ವಿದ್ಯುತ್ ಉಪಕರಣಗಳಿಂದ ನಷ್ಟ.

- Advertisement -
spot_img

Latest News

error: Content is protected !!