- Advertisement -
- Advertisement -
ನವದೆಹಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ಅವರಿಗೆ ಮಾರಕ ಕೊರೊನಾ ಸೋಂಕು ಸೊಂಕು ಇರುವುದು ಧೃಡಪಡ್ಡಿದೆ.
ಸದ್ಯ ಅವರನ್ನು ದಕ್ಷಿಣ ದೆಹಲಿಯ ಸಾಕೇಟ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಿಂಧಿಯಾ ವೈದ್ಯರ ಸಂಪರ್ಕ ಪತ್ತೆಹಚ್ಚುವಲ್ಲಿ ತೊಡಗಿದ್ದಾರೆ. ಅವರ ಇಡೀ ಕುಟುಂಬ ಆರೋಗ್ಯ ತಪಾಸಣೆಗೆ ಒಳಗಾಗುತ್ತಿದೆ. ವೈರಸ್ನಿಂದ ಅವರು ಹೇಗೆ ಸಿಕ್ಕಿಬಿದ್ದಿದ್ದಾರೆ ಎಂದು ವೈದ್ಯರು ಇಲ್ಲಿ ಕಂಡುಹಿಡಿಯುತ್ತಿದ್ದಾರೆ.
ಕಳೆದ ಮಾರ್ಚ್ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಜ್ಯೀತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಕಾಂಕ್ಷಿಯಾಗಿದ್ದಾರೆ.
- Advertisement -