Sunday, June 7, 2026
Homeಇತರರಾಷ್ಟ್ರೀಯ ವಿಕಲಾಂಗ ಪಕ್ಷ : ರಾಜ್ಯಾಧ್ಯಕ್ಷರಾಗಿ ಕೊಡಕ್ಕಲ್ ಶಿವಪ್ರಸಾದ್ ಆಯ್ಕೆ

ರಾಷ್ಟ್ರೀಯ ವಿಕಲಾಂಗ ಪಕ್ಷ : ರಾಜ್ಯಾಧ್ಯಕ್ಷರಾಗಿ ಕೊಡಕ್ಕಲ್ ಶಿವಪ್ರಸಾದ್ ಆಯ್ಕೆ

- Advertisement -
- Advertisement -

ಶಿವಮೊಗ್ಗ: ಅಂಗವಿಕಲರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಶಿವಮೊಗ್ಗದ ನಿವೃತ್ತ ಬ್ಯಾಂಕ್ ಅಧಿಕಾರಿ ಕೊಡಕ್ಕಲ್ ಶಿವಪ್ರಸಾದ್ ಅವರು ದೆಹಲಿಯಲ್ಲಿ ಸ್ಥಾಪನೆಯಾದ ರಾಷ್ಟ್ರೀಯ ವಿಕಲಾಂಗ ಪಕ್ಷ ಇದರ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಶ್ರೀ ಕೆ.ಕೆ.ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!