Monday, July 6, 2026
Homeಕರಾವಳಿಮಂಗಳೂರುಕಡಬ: 9ನೇ ತರಗತಿ ವಿದ್ಯಾರ್ಥಿ ಅನಾರೋಗ್ಯದಿಂದ ನಿಧನ

ಕಡಬ: 9ನೇ ತರಗತಿ ವಿದ್ಯಾರ್ಥಿ ಅನಾರೋಗ್ಯದಿಂದ ನಿಧನ

- Advertisement -
- Advertisement -

ಕಡಬ: 9ನೇ ತರಗತಿ ವಿದ್ಯಾರ್ಥಿ ಅನಾರೋಗ್ಯದಿಂದ ನಿಧನರವಾಗಿರುವ ಘಟನೆ ಎಡಮಂಗಲ ಗ್ರಾಮದ ಕರಿಂಬಿಲ ಎಂಬಲ್ಲಿ ನಡೆದಿದೆ.

ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ ಪೂರ್ಣಚಂದ್ರ ಗೌಡ ಎನ್ನುವವರ ಪುತ್ರ, ನಿಂತಿಕಲ್ಲು ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶಿಶಿಲ್‌ (15) ಮೃತ ಬಾಲಕ.

ವಿದ್ಯಾರ್ಥಿ ಕೆಲ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ಹಠಾತ್‌ ಆರೋಗ್ಯದಲ್ಲಿ ಏರುಪೇರಾಗಿದೆ, ಈ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.

- Advertisement -

Latest News

error: Content is protected !!