Monday, May 6, 2024
Homeಕರಾವಳಿಕಡಬ ; ಮರ್ದಾಳ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ಕಡಬ ; ಮರ್ದಾಳ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

spot_img
- Advertisement -
- Advertisement -

ಕಡಬ ಮರ್ದಾಳ ನಿವಾಸಿ ಶಫೀಕ್ ಎಂಬವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶಫೀಕ್  ಬೆಂಗಳೂರಿನ‌ ಯಲಹಂಕದ ಬಳಿ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದರು.

ಎಂದಿನಂತೆ ಇಂದು ನಿದ್ರೆಯಿಂದ ಎದ್ದಿದ್ದ ಶಫೀಕ್ ಬಳಿಕ ಎದೆನೋವು ಎಂದು ಹೇಳಿದ್ದಾರೆ.ತಕ್ಷಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಈ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಇದೀಗ ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು ಕಡಬಕ್ಕೆ ತರಲಾಗುತ್ತಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!