- Advertisement -
- Advertisement -
ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿನ ವಿವಾದವಾಗಿ ಹೊಂಬಾಳೆ ಫಿಲ್ಮ್ಸ್ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.
ನವರಸಂ..’ ಹಾಡಿನಲ್ಲಿರುವ ಟ್ಯೂನ್ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂದು ಕೇಳುಗರು ಅಭಿಪ್ರಾಯಪಟ್ಟಿದ್ದರು. ಇದನ್ನು ‘ತೈಕ್ಕುಡಂ ಬ್ರಿಡ್ಜ್’ ಗಂಭೀರವಾಗಿ ಪರಿಗಣಿಸಿ ಕೇಸ್ ದಾಖಲು ಮಾಡಿತ್ತು. ಕೇರಳದ ಸ್ಥಳೀಯ ನ್ಯಾಯಾಲಯಗಳು ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿದ್ದವು. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಹೊಂಬಾಳೆ ಫಿಲ್ಮ್ಸ್ಗೆ ಈಗ ಹಿನ್ನಡೆ ಆಗಿದೆ. ಕೇರಳ ಹೈಕೋರ್ಟ್ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಸಿ.ಎಸ್. ದಿಯಾಸ್ ಅವರು ಅರ್ಜಿಯನ್ನು ವಜಾ ಮಾಡಿದ್ದಾರೆ. ಅಲ್ಲದೆ, ಪರ್ಯಾಯ ಕಾನೂನು ಪರಿಹಾರ ಕಂಡುಕೊಳ್ಳಲು ಅವಕಾಶ ನೀಡಿದ್ದಾರೆ.
- Advertisement -