Thursday, May 16, 2024
Homeತಾಜಾ ಸುದ್ದಿವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಸಾರಿ ಶುಭ ಕೋರಿದ ಸಿಎಂ ಬಿ.ಎಸ್.ವೈ

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಸಾರಿ ಶುಭ ಕೋರಿದ ಸಿಎಂ ಬಿ.ಎಸ್.ವೈ

spot_img
- Advertisement -
- Advertisement -

ಬೆಂಗಳೂರು : ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿ, ರಕ್ತದಾನದ ಮಹತ್ವವನ್ನು ಸಾರಿದ್ದಾರೆ.
ವಿಶ್ವ ರಕ್ತದಾನಿಗಳ ದಿನ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಈ ವಿಶ್ವ ರಕ್ತದಾನಿಗಳ ದಿನದಂದು ಪ್ರತಿಯೊಬ್ಬರೂ ರಕ್ತದಾನದ ಕುರಿತು ಕರ್ತವ್ಯನಿಷ್ಠರಾಗುವ ನಿಟ್ಟಿನಲ್ಲಿ ದೃಢಸಂಕಲ್ಪ ಮಾಡೋಣ, ಮಾನವೀಯತೆಯನ್ನು ಸಂಭ್ರಮಿಸೋಣ. ರಕ್ತದಾನದ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡೋಣ. ಈ ಪವಿತ್ರ ಕಾಯಕದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂ ಪ್ರತಿಯೊಬ್ಬರಿಗೂ ನಾನು ಅಭಿನಂದಿಸುತ್ತೇನೆ ಎಂದರು.

- Advertisement -
spot_img

Latest News

error: Content is protected !!