Saturday, June 28, 2025
Homeಕರಾವಳಿಮಂಗಳೂರುಮಂಗಳೂರು; ಕಾರ್ತಿಕ್ ಭಟ್ ಆತ್ಮಹತ್ಯೆ ಪ್ರಕರಣ; ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಕಾರ್ತಿಕ್ ಭಟ್ ಸಹೋದರಿ...

ಮಂಗಳೂರು; ಕಾರ್ತಿಕ್ ಭಟ್ ಆತ್ಮಹತ್ಯೆ ಪ್ರಕರಣ; ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಕಾರ್ತಿಕ್ ಭಟ್ ಸಹೋದರಿ ಹಾಗೂ ತಾಯಿ

spot_img
- Advertisement -
- Advertisement -

ಮಂಗಳೂರು; ಕಾರ್ತಿಕ್ ಭಟ್ ಆತ್ಮಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಕಾರ್ತಿಕ್ ಭಟ್ ಸಹೋದರಿ ಹಾಗೂ ತಾಯಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ (61) ಹಾಗೂ ಅವರ ಮಗಳು ಕಣ್ಮಣಿ ರಾವ್ (36) ಅವರನ್ನು  ನವೆಂಬರ್ 8 ಕಾರ್ತಿಕ್ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಇಬ್ಬರೂ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಶ್ಯಾಮಲಾ ಮತ್ತು ಕಣ್ಮಣಿ ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 483 ರ ಅಡಿಯಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!