- Advertisement -
- Advertisement -
ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.
ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಕೆಲವೇ ಹೊತ್ತಲ್ಲಿ ಅವ್ರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ನಡುವೆ ಇಂದು ದೆಹಲಿ ಸಿಎಂ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ವಿಚಾರಣೆಯ ಬಳಿಕ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.
- Advertisement -