- Advertisement -
- Advertisement -
ಮೂಡಬಿದರೆ; ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಕೇಮಾರು ಶ್ರೀ ಈಶ ವಿಠ್ಠಲ ದಾಸ ಸ್ವಾಮೀಜಿ ತಮ್ಮ ಹಕ್ಕು ಚಲಾಯಿಸಿದರು.
ಮೂಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಬೂತ್ ನಂಬರ್ 26 ದ ಕ ಜಿ ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇಮಾರು ಶ್ರೀಗಳು ಮತದಾನ ಮಾಡಿದರು.
- Advertisement -