- Advertisement -
- Advertisement -
ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಸಾಂದೀಪನಿ ಸಾಧನಾಶಮ ಶ್ರೀ ಕ್ಷೇತ್ರ ಕೇಮಾರು . ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು.
ಸನಾತನ ಸಂಸ್ಕೃತಿ ಹಾಗೂ ಧರ್ಮದ ರಕ್ಷಣೆಗಾಗಿ ಲಕ್ಷೋಪಲಕ್ಷ ಸಾಧು ಸಂತರು ತಪಸ್ಸಿನ ಮೂಲಕ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸನಾತನ ಪರಂಪರೆ, ಸಂಸ್ಕೃತಿಯನ್ನು ವಿಶ್ವದ ಎಲ್ಲೆಡೆ ಪಸರಿಸುವ ಕೆಲಸವನ್ನು ಮಾಡಿದ್ದಾರೆ. ಈ ಮಣ್ಣಿನ ಮೂಲ ಧರ್ಮ, ಸಂಸ್ಕೃತಿ, ಜೀವನ ವಿಧಾನವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಾಲ್ಯದಿಂದಲೇ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಕಲಿಸಬೇಕು ಎಂದರು.
- Advertisement -