Sunday, April 28, 2024
Homeಕರಾವಳಿಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ; ಕೇಮಾರು ಶ್ರೀ ಈಶ ವಿಠಲದಾಸ...

ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ; ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ

spot_img
- Advertisement -
- Advertisement -

ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ  ಶ್ರೀ ಈಶ ವಿಠಲದಾಸ ಸ್ವಾಮೀಜಿ ಸಾಂದೀಪನಿ ಸಾಧನಾಶಮ ಶ್ರೀ ಕ್ಷೇತ್ರ ಕೇಮಾರು . ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು.

 ಸನಾತನ ಸಂಸ್ಕೃತಿ ಹಾಗೂ ಧರ್ಮದ ರಕ್ಷಣೆಗಾಗಿ ಲಕ್ಷೋಪಲಕ್ಷ ಸಾಧು ಸಂತರು ತಪಸ್ಸಿನ ಮೂಲಕ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸನಾತನ ಪರಂಪರೆ, ಸಂಸ್ಕೃತಿಯನ್ನು ವಿಶ್ವದ ಎಲ್ಲೆಡೆ ಪಸರಿಸುವ ಕೆಲಸವನ್ನು ಮಾಡಿದ್ದಾರೆ. ಈ ಮಣ್ಣಿನ ಮೂಲ ಧರ್ಮ, ಸಂಸ್ಕೃತಿ, ಜೀವನ ವಿಧಾನವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಾಲ್ಯದಿಂದಲೇ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಕಲಿಸಬೇಕು ಎಂದರು.

- Advertisement -
spot_img

Latest News

error: Content is protected !!