Saturday, April 27, 2024
Homeತಾಜಾ ಸುದ್ದಿನಾಳೆಯಿಂದ ಸಿಎಂ ಬೊಮ್ಮಾಯಿ ಪರ ಕಿಚ್ಚ ಸುದೀಪ್‌ ಪ್ರಚಾರ

ನಾಳೆಯಿಂದ ಸಿಎಂ ಬೊಮ್ಮಾಯಿ ಪರ ಕಿಚ್ಚ ಸುದೀಪ್‌ ಪ್ರಚಾರ

spot_img
- Advertisement -
- Advertisement -

ಬೆಂಗಳೂರು: ನಾಳೆಯಿಂದ ಸಿಎಂ ಬಸವರಾಜು ಬೊಮ್ಮಾಯಿ ಪರ ಕಿಚ್ಚ ಸುದೀಪ್‌ ಪ್ರಚಾರ ನಡೆಸಲಿದ್ದಾರೆ.

ಈಗಾಗಲೇ ಸುದೀಪ್‌ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ್ದಾರೆ. ಅಂತೆಯೇ ನಾಳೆಯಿಂದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಶಿಗ್ಗಾಂವಿಯಲ್ಲಿ ಬೊಮ್ಮಾಯಿ ನಾಮಪತ್ರ ಸಲ್ಲಿಸುತ್ತಿದ್ದು, ಸುದೀಪ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.  

- Advertisement -
spot_img

Latest News

error: Content is protected !!