Tuesday, May 21, 2024
Homeತಾಜಾ ಸುದ್ದಿಸಂಭಾವನೆ ಪಡೆಯದೇ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್​ 

ಸಂಭಾವನೆ ಪಡೆಯದೇ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್​ 

spot_img
- Advertisement -
- Advertisement -

ಬೆಂಗಳೂರು: ನಟ ಕಿಚ್ಚ ಸುದೀಪ್​ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 49ನೇ ವಸಂತಕ್ಕೆ ನಟ ಸುದೀಪ್​ ಕಾಲಿಟ್ಟಿದ್ದಾರೆ. ಈ ಶುಭದಿನದಂದು  ಪಶುಸಂಗೋಪನಾ ಇಲಾಖೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾನ್ನಾಗಿ ನಟ ಕಿಚ್ಚ ಸುದೀಪ್​ರನ್ನು ನೇಮಕ ಮಾಡಿದೆ.

ಈ ಕುರಿತಾಗಿ ಪಶು ಸಂಗೋಪನೆ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತವಾರಿ ಸಚಿವ ಪ್ರಭು ಬಿ. ಚವ್ಹಾಣ್​ ನಟ ಕಿಚ್ಚ ಸುದೀಪ್​ಗೆ​ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಸುದೀಪ್​ ಅವರು ಯಾವುದೇ ಸಂಭಾವನೇ ಇಲ್ಲದೆ ಈ ಕೆಲಸ ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆಂದು ಸಚಿವ ಪ್ರಭು ಬಿ. ಚೌಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!