Monday, April 29, 2024
Homeಕರಾವಳಿಬೆಳ್ತಂಗಡಿ : ಮನೆಯೊಳಗೆ ಅವಿತಿದ್ದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್...

ಬೆಳ್ತಂಗಡಿ : ಮನೆಯೊಳಗೆ ಅವಿತಿದ್ದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

spot_img
- Advertisement -
- Advertisement -

ಬೆಳ್ತಂಗಡಿ : ಬಂಗಾಡಿ ಗ್ರಾಮದ ವೆಂಕಟರಮಣ ಅವರ ಮನೆಯ ಒಳಗಡೆ ನಿನ್ನೆ ರಾತ್ರಿ ಟಿವಿ ಶೋಕೆಸ್ ನ ಹಿಂಭಾಗದಲ್ಲಿ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು. ತಕ್ಷಣ ಸ್ನೇಕ್ ಅಶೋಕ್ ಲಾಯಿಲ ಅವರು ಸ್ಥಳಕ್ಕೆ ಆಗಮಿಸಿ ಸುರಕ್ಷಿತವಾಗಿ ಹಿಡಿದು ನಂತರ ಕಾಡಿಗೆ ಬಿಟ್ಟಿದ್ದಾರೆ‌.

- Advertisement -
spot_img

Latest News

error: Content is protected !!