Sunday, May 5, 2024
Homeಕರಾವಳಿಶಿರ್ಲಾಲು ಕಂಟೈನ್ಮೆಂಟ್ ಝೋನ್ : ದಿನಬಳಕೆಯ ಕಿಟ್ ವಿತರಣೆ

ಶಿರ್ಲಾಲು ಕಂಟೈನ್ಮೆಂಟ್ ಝೋನ್ : ದಿನಬಳಕೆಯ ಕಿಟ್ ವಿತರಣೆ

spot_img
- Advertisement -
- Advertisement -

ಬೆಳ್ತಂಗಡಿ (ಮೇ 26) : ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಗ್ರಾಮದ ಮಹಿಳೆಯೊಬ್ಬರಿಗೆ ಕೊವಿಡ್-19 ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಶಿರ್ಲಾಲು ಸುತ್ತಮುತ್ತಲಿನ ಕೆಲವು ಮನೆಗಳನ್ನು ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯನ್ನಾಗಿ ಜಿಲ್ಲಾಡಳಿತ ಘೋಷಿಸಿದೆ. ಈ ವ್ಯಾಪ್ತಿಯ ಒಳಗಡೆ ಬರುವ ಮನೆಗಳನ್ನು ಹಾಗೂ ಗ್ರಾಮದಲ್ಲಿನ ತೀರ ಅಶಕ್ತ ಕುಟುಂಬಗಳನ್ನು ಗುರುತಿಸಿ ದಾನಿಗಳಾದ ಸೌದಿ ಅರೇಬಿಯಾದ ಉದ್ಯೋಗಿ ಸುರೇಶ್ ಕರ್ದೊಟ್ಟು ಹಾಗೂ ಕೆನರಾ ಬ್ಯಾಂಕ್ ಅಧಿಕಾರಿ ಕಿಶೋರ್ ಕುಮಾರ್’ರವರ ಸಹಕಾರದೊಂದಿಗೆ ದಿನ ಬಳಕೆಯ ಆಹಾರದ ಕಿಟ್’ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ದಿನೇಶ್ ಕುಮಾರ್ ಕರ್ದೊಟ್ಟು ,ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಎಂ.ಕೆ ಪ್ರಸಾದ್, ರಕ್ಷಿತ್ ಕುಮಾರ್ , ಯುವವಾಹಿನಿ ಸಂಚಾಲನ ಸಮಿತಿ ಅಧ್ಯಕ್ಷ ಜ್ಞಾನೇಶ್ ಕುಮಾರ್ ಕಟ್ಟ, ಕಾರ್ಯದರ್ಶಿ ರಂಜಿತ್ ಪೂಜಾರಿ ಅಜಿರೋಳಿ,ರಾಜೇಶ್ ಬರಮೇಲು ಮುಂತಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!