- Advertisement -
- Advertisement -
ಸುರತ್ಕಲ್: ಬಸ್ ನಿರ್ವಾಹಕನೊಬ್ಬರೊಬ್ಬರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಸುರತ್ಕಲ್ ನ ಕೈಕಂಬ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ದಾಳಿಯಿಂದ ಬಸ್ ನಿರ್ವಾಹಕ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಬಳಿಕ ಸುರತ್ಕಲ್, ಕೃಷ್ಣಾಪುರ, ಕಾಟಿಪಳ್ಳ, ಕೈಕಂಬದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ
- Advertisement -