Sunday, June 29, 2025
Homeಕರಾವಳಿಸಂಘಚಾಲಕರಾಗಿದ್ದ ಕೊಡ್ಮಣ್ ಕಾಂತಪ್ಪ ಶೆಟ್ಟಿ ವಿಧಿವಶ

ಸಂಘಚಾಲಕರಾಗಿದ್ದ ಕೊಡ್ಮಣ್ ಕಾಂತಪ್ಪ ಶೆಟ್ಟಿ ವಿಧಿವಶ

spot_img
- Advertisement -
- Advertisement -

ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯ ಸಂಘಚಾಲಕರಾಗಿದ್ದ ಕೊಡ್ಮಣ್ ಕಾಂತಪ್ಪ ಶೆಟ್ಟಿ ಅವರು ಇಂದು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಇನ್ನು ಹೆಚ್ಚಿನ ಮಾಹಿತಿಯನ್ನು ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -
spot_img

Latest News

error: Content is protected !!