- Advertisement -
- Advertisement -
ಕೊಕ್ಕಡ: ಇಲ್ಲಿಯ ಬಲಿಪಗುಡ್ಡೆ ನಿವಾಸಿ, ಎಂಡೋ ಸಂತ್ರಸ್ತರಾದ ನಾರಾಯಣ ಗೌಡ(45.ವ) ರವರು ಇಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಮೃತರು ಪತ್ನಿ ವೀಣಾ, ಓರ್ವ ಪುತ್ರಿ ನಿಶಿಕಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
- Advertisement -