- Advertisement -
![]()
- Advertisement -
ಕೊಪ್ಪಳ:ಇಲ್ಲಿನ ಕುಕನೂರು ತಾಲೂಕಿನ ತಳಬಾಳ ಗ್ರಾಮದಲ್ಲಿ 450 ಎಕರೆ ಪ್ರದೇಶದಲ್ಲಿ ಬೃಹತ್ ಆಟಿಕೆ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾಗಲಿದೆ. ಏಕಸ್ ಇಂಡಿಯಾ ಕಂಪನಿಯಿಂದ ನಿರ್ಮಾಣವಾಗಲಿರುವ ಬೃಹತ್ ಆಟಿಕೆ ಕೈಗಾರಿಕಾ ಕಾರಿಡಾರ್ ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಚಾಲನೆ ನೀಡಲಿದ್ದಾರೆ.
ಈ ಯೋಜನೆಗೆ 5000 ಕೋಟಿ ರೂ. ಹೂಡಿಕೆ ಮಾಡಲಾಗುತ್ತಿದೆ. ಈ ಯೋಜನೆಯಿಂದ ಸುಮಾರು 40 ಸಾವಿರ ಮಂದಿಗೆ ಉದ್ಯೋಗ ಅವಕಾಶ ಸೃಷ್ಟಿಯಾಗಲಿದೆ ಕ್ಲಸ್ಟರ್ ಏಷ್ಯಾದಲ್ಲಿಯೇ ಅತಿ ದೊಡ್ಡ ಕ್ಲಸ್ಟರ್ ಆಗಿದೆ.
- Advertisement -


