Monday, April 29, 2024
Homeಕರಾವಳಿಮಂಗಳೂರು: ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣ, ಶಂಕಿತ ಓರ್ವ ವ್ಯಕ್ತಿ ವಶಕ್ಕೆ

ಮಂಗಳೂರು: ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣ, ಶಂಕಿತ ಓರ್ವ ವ್ಯಕ್ತಿ ವಶಕ್ಕೆ

spot_img
- Advertisement -
- Advertisement -

ಮಂಗಳೂರು: ನಂದಿಗುಡ್ಡೆ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಡಿ .27 ರಂದು ರಾತ್ರಿ 11.40 ರ ಸುಮಾರಿಗೆ ಕೊರಗಜ್ಜನ ಕಟ್ಟೆಯ ಮೇಲೆ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ್ದರು. ಕೂಡಲೇ ಸುತ್ತಮುತ್ತಲಿದ್ದ ಸಿಸಿಟಿವಿಯನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದರು.

ಅದರ ಆಧಾರದ ಮೇಲೆ ಶಂಕಿತ ಓರ್ವನನ್ನು ವಶಕ್ಕೆ ಪಡೆದಿದ್ದು , ವಿಚಾರಣೆ ಮುಂದುವರೆದಿದೆ .

- Advertisement -
spot_img

Latest News

error: Content is protected !!