Thursday, May 16, 2024
Homeಕರಾವಳಿಉಡುಪಿಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಯಲ್ಲಿ ಸ್ವತಃ ಕರೆ ಸ್ವೀಕರಿಸಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಯಲ್ಲಿ ಸ್ವತಃ ಕರೆ ಸ್ವೀಕರಿಸಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ

spot_img
- Advertisement -
- Advertisement -

ಬೆಂಗಳೂರು;ನಿನ್ನೆಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ ಕಾರ್ಯನಿರ್ವಹಿಸುವ ಕಲ್ಯಾಣ ಕೇಂದ್ರಕ್ಕೆ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿ ದೂರು ದುಮ್ಮಾನಗಳ ಕುರಿತು ಸ್ವತಃ ಕರೆ ಸ್ವೀಕರಿಸಿ ಮಾತನಾಡಿದರು.

ಈ ವೇಳೆ ಸಮಸ್ಯೆಗಳ ಪರಿಹಾರಕ್ಕೆ ಆದೇಶಿಸಿದರು. ಕ್ಷಣ ಕ್ಷಣಕ್ಕೂ ಬರುತ್ತಿರುವ ಹಲವಾರು ಕರೆಗಳಿಗೆ ಸಚಿವರ ಸ್ಪಂದನೆ ಮತ್ತು ಪರಿಹಾರ ಸಾರ್ವಜನಿಕರಿಗೆ ಮತ್ತು ಇಲಾಖೆಯ ಸಿಬ್ಬಂದಿಗೆ ಉತ್ಸಾಹ ತುಂಬಿದಂತಾಯಿತು.

- Advertisement -
spot_img

Latest News

error: Content is protected !!