Monday, May 20, 2024
HomeUncategorizedಗದಗ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್ಆರ್ಟಿಸಿ ಬಸ್; 20ಕ್ಕೂ ಅಧಿಕ ಮಂದಿಗೆ ಗಾಯ

ಗದಗ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್ಆರ್ಟಿಸಿ ಬಸ್; 20ಕ್ಕೂ ಅಧಿಕ ಮಂದಿಗೆ ಗಾಯ

spot_img
- Advertisement -
- Advertisement -

ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ಸೊಂದು ಪಲ್ಟಿಯಾಗಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.


ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್‌ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೀಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ

- Advertisement -
spot_img

Latest News

error: Content is protected !!