Wednesday, May 8, 2024
Homeತಾಜಾ ಸುದ್ದಿನಾಳೆ ಕೆಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ; ರಾಜ್ಯ ರಸ್ತೆ...

ನಾಳೆ ಕೆಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ; ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು; ನಾಳೆ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.ಹಾಗಾಗಿ ನಾಳೆ ಕೆಎಸ್ ಆರ್ ಟಿಸಿ ಬಸ್ ಗಳು ರಸ್ತೆಗೆ ಇಳಿಯುತ್ತವೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಅನುಮಾನವಿತ್ತು. ಇದೀಗ ಈ ಬಗ್ಗೆ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸ್ಪಷ್ಟನೆ ದೊರೆತಿದ್ದು ಬಸ್ ಗಳು ಎಂದಿನಂತೆ ಸಂಚರಿಸುತ್ತವೆ. ಅದರಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!