Friday, May 3, 2024
HomeUncategorizedಸುಳ್ಯ: ನಿಯಂತ್ರಣ ತಪ್ಪಿ ತೋಡಿಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್; ಹೆಚ್ಚಿನ ಪ್ರಯಾಣಿಕರಿಗೆ ಗಾಯ

ಸುಳ್ಯ: ನಿಯಂತ್ರಣ ತಪ್ಪಿ ತೋಡಿಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್; ಹೆಚ್ಚಿನ ಪ್ರಯಾಣಿಕರಿಗೆ ಗಾಯ

spot_img
- Advertisement -
- Advertisement -

ಸುಳ್ಯ: ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ತೋಡಿಗೆ ಉರುಳಿಬಿದ್ದ ಘಟನೆ ಸಂಪಾಜೆಯಲ್ಲಿ ಇಂದು ನಡೆದಿದೆ.


ಗುಂಡ್ಲುಪೇಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಬಸ್ ಸಂಪಾಜೆ ಗಡಿಕಲ್ಲು ಬಳಿ ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿಬಿದ್ದಿದೆ.


ಇದರಿಂದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!