Saturday, May 18, 2024
Homeಕರಾವಳಿಕಡಬ; ಕಾಣಿಯೂರಿನಲ್ಲಿ ರೈಲಿಗೆ ತಲೆ ಕೊಟ್ಟು ಕೆಎಸ್ ಆರ್ ಟಿಸಿ ಚಾಲಕ ಆತ್ಮಹತ್ಯೆ

ಕಡಬ; ಕಾಣಿಯೂರಿನಲ್ಲಿ ರೈಲಿಗೆ ತಲೆ ಕೊಟ್ಟು ಕೆಎಸ್ ಆರ್ ಟಿಸಿ ಚಾಲಕ ಆತ್ಮಹತ್ಯೆ

spot_img
- Advertisement -
- Advertisement -

ಕಡಬ : ರೈಲಿಗೆ ತಲೆ ಕೊಟ್ಟು ಕೆಎಸ್ ಆರ್ ಟಿಸಿ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ನಡೆದಿದೆ. ಕುಸುಮಾಧರ ಗೌಡ ಅಭೀರ (34 ) ಮೃತ ದುರ್ದೈವಿ.

ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಆಗಿರುವ ಕುಸುಮಾಧರ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು.
ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!