Wednesday, May 8, 2024
Homeಕರಾವಳಿಮಂಗಳೂರು: ಕುಕ್ಕರ್‌ ಬಾಂಬರ್‌ ಶಾರೀಕ್‌ ಹತ್ಯೆಯ ಸುಳಿವು ನೀಡಿದ ಉಗ್ರರು: ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್‌

ಮಂಗಳೂರು: ಕುಕ್ಕರ್‌ ಬಾಂಬರ್‌ ಶಾರೀಕ್‌ ಹತ್ಯೆಯ ಸುಳಿವು ನೀಡಿದ ಉಗ್ರರು: ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್‌

spot_img
- Advertisement -
- Advertisement -

ಮಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಆರೋಪಿ ಶಾರೀಕ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನನ್ನ ಉಳಿಸಿಕೊಳ್ಳಲೇ ಬೇಕು ಅಂತ ಪೊಲೀಸರು ಹಾಗೂ ವೈದ್ಯರು ಶತಾಯಗತಾಯ ಪ್ರಯತ್ನಿಸ್ತಾ ಇದಾರೆ. ಈ ಮಧ್ಯೆ ಆಸ್ಪತ್ರೆಯಲ್ಲಿರುವ ಶಾರೀಕ್‌ ಹತ್ಯೆಗೆ ಸಂಚು ನಡೆಯುತ್ತಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.

ಐಸಿಆರ್ ಮಾಡಿದ ಪೋಸ್ಟ್ ನಲ್ಲೇ ಉಗ್ರರು ಈ ಹತ್ಯೆಯ ಸುಳಿವು ನೀಡಿದ್ದಾರೆ. ಇದೇ ಕಾರಣಕ್ಕೆ ಶಾರೀಕ್ ಚಿಕಿತ್ಸೆ ಪಡೆಯುತ್ತಿರೋ ಆಸ್ಪತ್ರೆಗೆ ಪೊಲೀಸರು ಭಾರೀ ಬಂದೋಬಸ್ತ್ ನೀಡಿದ್ದಾರೆ.

- Advertisement -
spot_img

Latest News

error: Content is protected !!