- Advertisement -
- Advertisement -
ಕುಂದಾಪುರ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿದ ಘಟನೆ ಕೋಣಿ ಗ್ರಾಮದ ಕಟ್ಕೇರಿಯ ಶಂಕರ ಮಡಿವಾಳರ ಹೋಟೆಲ್ ಸಮೀಪ ನಡೆದಿದೆ.
ಚಂದ್ರಕುಮಾರ್ ಮೃತಪಟ್ಟವರು. ಇನ್ನು ಅಪಘಾತದಲ್ಲಿ ಬೈಕ್ ಸವಾರ ಕೂಡಾ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -