Thursday, June 26, 2025
Homeಶಿವಮೊಗ್ಗಆರು ದಿನಗಳ ಹಿಂದೆ ಹೆರಿಗೆಯಾಗಿದ್ದ ಬಾಣಂತಿ ಸಾವು; ಅನಾಥವಾಯ್ತು ಆರು ದಿನಗಳ ಕಂದಮ್ಮ

ಆರು ದಿನಗಳ ಹಿಂದೆ ಹೆರಿಗೆಯಾಗಿದ್ದ ಬಾಣಂತಿ ಸಾವು; ಅನಾಥವಾಯ್ತು ಆರು ದಿನಗಳ ಕಂದಮ್ಮ

spot_img
- Advertisement -
- Advertisement -

ಶಿವಮೊಗ್ಗ; ಆರು ದಿನಗಳ ಹಿಂದೆ ಹೆರಿಗೆಯಾಗಿದ್ದ ಬಾಣಂತಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ನಡೆದಿದೆ.

ಮಾಳೂರು ಗ್ರಾಮದ ಮಂಜುಳಾ (25) ಮೃತ ಬಾಣಂತಿ. ಫೆಬ್ರವರಿ .10 ರಂದು ಅವರಿಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅವರು ಸಾವಿಗೀಡಾಗಿದ್ದಾರೆ. ಮಂಜುಳಾ ಅವರಿಗೆ ಒಂದು ವರ್ಷದ ಹಿಂದೆ ವಿವಾಹವಾಗಿತ್ತು

- Advertisement -
spot_img

Latest News

error: Content is protected !!