- Advertisement -
- Advertisement -
ಬೆಂಗಳೂರು : ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಮಹಿಳೆ ಕಿಸ್ ಕೊಟ್ಟ ವಿಚಿತ್ರ ಪ್ರಸಂಗ ಬೆಂಗಳೂರಿನ ಯಶವಂತಪುರ ಕ್ಷೇತ್ರದ ಮಾರುತಿ ನಗರದಲ್ಲಿ ನಡೆದಿದೆ.
ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ವೇಳೆ ತೆರೆದ ವಾಹನದಲ್ಲಿ ಮಾಜಿ ಸಿಎಂ ಹೆಚ್ಡಿಕೆಗೆ ಮಹಿಳೆಯೊಬ್ಬಳು ಮುತ್ತುಕೊಟ್ಟಿದ್ದಾಳೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದ್ಲಿ ಭಾರೀ ವೈರಲ್ ಆಗಿದೆ.
- Advertisement -