- Advertisement -
- Advertisement -
ಸುಳ್ಯ; ಬೆಳ್ಳಾರೆಯ ಸಂತಕಟ್ಟೆಯ ಬಳಿ ಕಲ್ಲು ಎತ್ತಿ ಹಾಕಿ ಮಹಿಳೆಯ ಕೊಲೆ ಮಾಡಲಾಗಿದೆ.ಐವರ್ನಾಡು ಸಮೀಪದ ಕಲ್ಲೋನಿಯ ನಳಿನಿ ಕೊಲೆಯಾದ ದುರ್ದೈವಿ ಎನ್ನಲಾಗಿದೆ.
ಯಾವ ಕಾರಣಕ್ಕೆ ಕೊಲೆಯಾಗಿದ್ದಾರೆ. ಯಾರು ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
- Advertisement -