- Advertisement -
- Advertisement -
ಬಂಟ್ವಾಳ; ಇಲ್ಲಿನ ಪಂಜಿಕಲ್ಲಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಉತ್ತರ ಭಾರತದ ನಾಲ್ವರು ಕೂಲಿ ಕಾರ್ಮಿಕರು ಮಣ್ಣಿನಡಿ ಸಿಕ್ಕಿಕೊಂಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರುಹಾಗೂ ಅಗ್ನಿಶಾಮಕ ದಳ, ತಹಶೀಲ್ದಾರ್ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
- Advertisement -