- Advertisement -
- Advertisement -
ಗುಂಡ್ಯ: ಕರಾವಳಿಯಲ್ಲಿ ವರುಣನ ಆರ್ಭಟ ಸದ್ಯಕ್ಕಂತು ಕಮ್ಮಿಯಾಗುವ ಲಕ್ಷಣ ಕಾಣುತ್ತಿಲ್ಲ. ಅಲ್ಲಲ್ಲಿ ಗುಡ್ಡ ಕುಸಿತ, ಮಣ್ಣು ಕುಸಿತದ ವರದಿಯಾಗುತ್ತಿರುವ ಬೆನ್ನಲ್ಲೇ ಶಿರಾಡಿ ಘಾಟ್ ನಲ್ಲಿ ಮಣ್ಣು ಕುಸಿದಿದೆ.
ಶಿರಾಡಿ ಘಾಟ್ ನಲ್ಲಿ ಮಣ್ಣು ಕುಸಿಯುತ್ತಿದ್ದು ಇನ್ನಷ್ಟು ಮಣ್ಣು ಕುಸಿಯುವ ಭೀತಿ ಎದುರಾಗಿದೆ.
- Advertisement -