Sunday, June 29, 2025
Homeತಾಜಾ ಸುದ್ದಿಖ್ಯಾತ  ವಕೀಲ ಕೆ. ಎನ್. ಜಗದೀಶ್ ಅರೆಸ್ಟ್

ಖ್ಯಾತ  ವಕೀಲ ಕೆ. ಎನ್. ಜಗದೀಶ್ ಅರೆಸ್ಟ್

spot_img
- Advertisement -
- Advertisement -

ಬೆಂಗಳೂರು: ವಾರೆಂಟ್ ಜಾರಿಯಾದರೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಖ್ಯಾತ  ವಕೀಲ ಕೆ. ಎನ್. ಜಗದೀಶ್ ನನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಜಗದೀಶ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು. ಈ ನಡುವೆ ಜಗದೀಶ್ ಗೋವಾದಲ್ಲಿರುವ ಮಾಹಿತಿ ಪಡೆದ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!