Sunday, April 28, 2024
Homeಕರಾವಳಿಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  ಅವರಿದೆ ಜಾಮೀನು ಕೊಡಿಸಿದ್ದ ವಕೀಲನಿಗೆ  ಶಾಕ್ ;...

ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  ಅವರಿದೆ ಜಾಮೀನು ಕೊಡಿಸಿದ್ದ ವಕೀಲನಿಗೆ  ಶಾಕ್ ; ಪಕ್ಷದಿಂದ ಉಚ್ಛಾಟಿಸಿದ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ

spot_img
- Advertisement -
- Advertisement -

ಮಂಡ್ಯ; ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಜಾಮೀನು ಕೊಡಿಸಿದ್ದ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಚಂದ್ರೇಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

 ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇತ್ತ, ಕಲ್ಲಡ್ಕ ಪ್ರಭಾಕರ್ ಅವರಿಗೆ ಜಾಮೀನು ಕೊಡಿಸಿದ್ದಕ್ಕೆ ಕಾಂಗ್ರೆಸ್​ ಮುಖಂಡರು ಆಕ್ರೋಶಗೊಂಡಿದ್ದು, ಕಾಂಗ್ರೆಸ್ ಕಾನೂನು ಘಟಕದ ನಿಯಮದ ಉಲ್ಲಂಘಿಸಿದ್ದಾರೆಂದು ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಎಎಸ್ ಗೌರಿಶಂಕರ್ ಅವರು ಚಂದ್ರೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!