Thursday, April 25, 2024
Homeತಾಜಾ ಸುದ್ದಿಬೆಂಗಳೂರಿನಲ್ಲಿ ಚಿರತೆ ಓಡಾಟ- ನಾಗರಿಕರಲ್ಲಿ ಹೆಚ್ಚಿದ ಆತಂಕ!..

ಬೆಂಗಳೂರಿನಲ್ಲಿ ಚಿರತೆ ಓಡಾಟ- ನಾಗರಿಕರಲ್ಲಿ ಹೆಚ್ಚಿದ ಆತಂಕ!..

spot_img
- Advertisement -
- Advertisement -

ಬೆಂಗಳೂರು: ಇಲ್ಲಿನ ವೀರಭದ್ರ ನಗರದಲ್ಲಿ ಇತ್ತೀಚೆಗೆ 17 ಮೇಕೆಗಳನ್ನು ಕೊಂದಿದ್ದ ಚಿರತೆ ಈಗ ಮತ್ತೆ ಸುದ್ದಿಮಾಡಿದೆ. ವೀರಭದ್ರ ನಗರದಲ್ಲಿನ ಸಿಸಿ ಕ್ಯಾಮೆರಾದಲ್ಲಿ ತಡರಾತ್ರಿ ರಸ್ತೆಯಲ್ಲಿ ಚಿರತೆ ನಡೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ.

ಈ ಹಿಂದೆ ಮೈಸೂರು ರಸ್ತೆಗೆ ಹೊಂದಿಕೊಂಡಂತೆ ಇರುವ ವೀರಭದ್ರ ನಗರದ ಫಾರಂವೊಂದರಲ್ಲಿದ್ದ 17 ಮೇಕೆಗಳನ್ನು ಕಾಡುಪ್ರಾಣಿಯೊಂದು ಕೊಂದು ಹಾಕಿತ್ತು.ಈಗ ಇದು ಚಿರತೆಯ ಕೆಲಸವೆಂಬ ಅನುಮಾನ ಹುಟ್ಟಿಕೊಂಡಿದೆ. ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

- Advertisement -
spot_img

Latest News

error: Content is protected !!